ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ 6 ವರ್ಷ ಅಮಾನತು
Monday, April 22nd, 2024ಬೆಂಗಳೂರು : ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಯಜೇಂದ್ರ ಮನವಿ ಮಾಡಿದ್ದರು. ಆದರೆ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಬಂಡಾಯ ಎದ್ದಿರುವ ಈಶ್ವರಪ್ಪ ಮನವೊಲಿಕೆಗೆ ಕೇಂದ್ರ ನಾಯಕರ ತಂಡ, ರಾಜ್ಯ ನಾಯಕರು, ಸ್ಥಳೀಯರ ಮುಖಂಡರು ಯತ್ನಿಸಿದ್ದರೂ ಯಾವುದೇ ಪ್ರಯೋಜವಾಗಿರಲಿಲ್ಲ. ಇತ್ತೀಚೆಗೆ ಬಿಜೆಪಿ ಉಸ್ತುವಾರಿ ರಾಧಾ […]