ಆರ್ಥಿಕ ಸಮಸ್ಯೆಗಳಿಗೆ ಮುಕ್ತಿ ನೀಡುವ ಸರಳ ತಂತ್ರ

Tuesday, December 22nd, 2020
kubera

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್  9945410150 ಜೀವನದಲ್ಲಿ ಏಳು ಬೀಳು ಸಹಜ. ಕೆಲವು ವೇಳೆ ನಮ್ಮ ತಪ್ಪಿನಿಂದ ದೊಡ್ಡಮಟ್ಟದಾದ ಸಮಸ್ಯೆಗಳಿಗೆ ಸಿಲುಕುತ್ತೇವೆ, ಅದರಲ್ಲೂ ಸಹ ಆರ್ಥಿಕ ಅಡಚಣೆ ಎಂಬುದು ಬಹಳಷ್ಟು ಕಾಡುವುದು. ಕೊಟ್ಟಿರುವ ಸಾಲ ವಾಪಸಾಗದೆ ಇರಬಹುದು ಅಥವಾ ತೆಗೆದುಕೊಂಡಿರುವ ಸಾಲವನ್ನು ತೀರಿಸಲಾಗದೆ ಕಷ್ಟ ಅನುಭವಿಸುತ್ತಿರುವುದು, ಇವೆಲ್ಲವೂ ಸಹ ಮನೆ ಅಥವಾ ಮನಸ್ಸಿನಲ್ಲಿ ದಾರಿದ್ರ್ಯ ಪೂರಕವಾಗಿ ಕಾಡುತ್ತದೆ. ಹಣಕಾಸಿನ ಸ್ಥಿತಿಗತಿಗಳಿಂದ ಸಾಮಾಜಿಕ ಕ್ಷೇತ್ರದಲ್ಲಿಯೂ ಸಹ ನಮ್ಮ ಗೌರವಕ್ಕೆ ಧಕ್ಕೆ ಬರಬಹುದಾದ ಸಾಧ್ಯತೆ ಬಹಳಷ್ಟು […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Tuesday, December 22nd, 2020
subrahmanya

ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಿಗುವ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಿರಿ. ದೊಡ್ಡಮಟ್ಟದ ಯೋಜನೆಗಳು ಕಂಡುಬರುತ್ತದೆ. ಸದುಪಯೋಗಪಡಿಸಿಕೊಳ್ಳುವುದು ಒಳ್ಳೆಯದು. ಹೂಡಿಕೆಗಳ ವಿಷಯದಲ್ಲಿ ಲಾಭದಾಯಕ ದಿನವಾಗಿ ಪರಿವರ್ತನೆಗೊಳ್ಳುವುದು. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಕಷ್ಟದ ಕೆಲಸಗಳನ್ನು ಸಹ ಯಶಸ್ವಿಯಾಗಿ ಮಾಡಿ ಮುಗಿಸುತ್ತೀರಿ. ಅದ್ಭುತ […]

ಮನೆಯಲ್ಲಿ ನೆಮ್ಮದಿಯ ನಗುವಿರಲಿ ಅದಕ್ಕಾಗಿ ಈ ಪರಿಹಾರವನ್ನು ಮಾಡಿ

Monday, December 21st, 2020
TuppaDeepa

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಮನೆಯಲ್ಲಿ ಸದಾಕಾಲ ಜಂಜಾಟ ದುಃಖದ ವಾತಾವರಣ ಹೆಚ್ಚಾಗಿ ಕಂಡು ಬರುತ್ತಿದ್ದರೆ ಅಲ್ಲಿ ಅಸಮಾಧಾನ ಹಾಗೂ ಮಾನಸಿಕ ವ್ಯವಸ್ಥೆ ಸರಿ ಇರುವುದಿಲ್ಲ. ಸಂಸಾರದಲ್ಲಿ ಪ್ರೀತಿ-ವಿಶ್ವಾಸ, ಅನುಕಂಪ ಮನೆ ಮಾಡಿದರೆ ಅದರ ಜೀವನಶೈಲಿ ಹಾಗೂ ಆನಂದವು ಅನುಭವಿಸುವ ಮನಸ್ಥಿತಿಯು ಪ್ರಪುಲ್ಲ ವಿರುತ್ತದೆ ಹಾಗೂ ನಿಮ್ಮ ಯೋಗ ಮತ್ತು ಯೋಜನೆಗಳು ಸಕಾಲದಲ್ಲಿ ಕೂಡಿ ನವಚೈತನ್ಯ ಮತ್ತು ಇಷ್ಟಾರ್ಥ ಸಿದ್ಧಿ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Monday, December 21st, 2020
subrahmanya

ಶ್ರೀ ಸುಬ್ರಹ್ಮಣ್ಯ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೆಲಸದಲ್ಲಿ ನಿಮ್ಮ ಬಗೆಗೆ ಮೆಚ್ಚುಗೆ ಭಾವನೆ ಬರಲಿದೆ. ದೊಡ್ಡ ಯೋಜನೆಗಾಗಿ ಆಸ್ಪದ ನೀಡಲಿದ್ದಾರೆ. ಸಮಾರಂಭಗಳ ಪೂರ್ಣ ತಯಾರಿ ನಿಮ್ಮ ವಿಚಾರಗಳಂತೆ ನಡೆಯಲು ಚಾಲನೆ ನೀಡುವರು. ಆತುರದ ವರ್ತನೆಗಳು ಸರಿಯಲ್ಲ. ಯೋಜನೆಗಳಲ್ಲಿ ನೀವು ಚೈತನ್ಯದಿಂದ ವರ್ತಿಸುವುದು ಅವಶ್ಯಕವಿದೆ. ಮನೆಯಲ್ಲಿ ಲಗುಬಗೆಯಿಂದ ವಸ್ತುಗಳು […]

ಶತ್ರು ಪೀಡೆಯಿಂದ ರಕ್ಷಣೆ ಸಿಗಲು ಬಗಲಮುಖಿ ತಂತ್ರ

Sunday, December 20th, 2020
Rakshas

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಸದಾಕಾಲ ಶತ್ರುಬಾಧೆ ಇಂದ ನಿಮ್ಮ ಪರಿಸ್ಥಿತಿ ಹಾಗೂ ವ್ಯವಸ್ಥೆಯು ಹಾನಿಗೊಳಗಾಗಬಹುದಾದ ಸಾಧ್ಯತೆ ಇರುತ್ತದೆ. ವಿನಾಕಾರಣ ನಿಮ್ಮ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಬಹುದು, ಕೌಟುಂಬಿಕ ವಿಷಯದಲ್ಲಿ ಆಗಿರಬಹುದು, ಜಾಗ ಜಮೀನಿನ ವಿಷಯದಲ್ಲಿ, ನಿಮ್ಮ ಉದ್ಯೋಗದ ವಿಷಯದಲ್ಲಿ, ಸರ್ವತಾ ಬೆಳವಣಿಗೆ ವಿಷಯದಲ್ಲಿ ತುಂಬಾ ಕೆಟ್ಟ ರೀತಿಯಲ್ಲಿ ಸಮಸ್ಯೆ ಮಾಡುವುದು. ಇದು ಪ್ರತ್ಯಕ್ಷವಾಗಿ ಅಥವಾ ಅಪ್ರತ್ಯಕ್ಷವಾಗಿ ನಡೆಯುವ ಕ್ರಿಯೆಯಾಗಿರುತ್ತದೆ. ಸುಖಾಸುಮ್ಮನೆ […]

ದಿನ ಭವಿಷ್ಯ : ನಿಮ್ಮ ಕೆಲಸದ ನಿಷ್ಠೆಯೂ ಮತ್ತಷ್ಟು ಹೆಚ್ಚಿನ ಜವಾಬ್ದಾರಿ ತಂದು ಕೊಡುತ್ತದೆ

Sunday, December 20th, 2020
Mahaganapaty

ಶ್ರೀ ಮಹಾಗಣಪತಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಇಂದು ಲಾಭಗಳಿಕೆ ವಿಷಯದಲ್ಲಿ ಅತ್ಯುತ್ತಮವಾದ ಕಾರ್ಯ ನಿಮ್ಮಿಂದ ಆಗಲಿದೆ. ದಾಂಪತ್ಯದಲ್ಲಿನ ಸಣ್ಣ ಸಮಸ್ಯೆಗಳನ್ನು ಸರಿ ಮಾಡುವ ಜವಾಬ್ದಾರಿ ತೆಗೆದುಕೊಳ್ಳುವಿರಿ. ಪತ್ನಿಯ ಓಲೈಕೆಗಾಗಿ ಪ್ರಿಯವಾದ ಕೆಲಸವನ್ನು ಮಾಡಲು ಇಚ್ಛಿಸುವಿರಿ. ಮಕ್ಕಳ ಹಿತಾಸಕ್ತಿಯನ್ನು ಕಡೆಗಣಿಸಬೇಡಿ. ಗೃಹ ಖರೀದಿ ಬಯಕೆ ಸಕಾರಾತ್ಮಕ ಫಲಿತಾಂಶ ನೀಡಲಿದೆ. ಜಮೀನು […]

ನಿಮ್ಮ ಪತಿ ನಿಮ್ಮ ಮಾತನ್ನು ಕೇಳುವ ತಂತ್ರ

Saturday, December 19th, 2020
huband-wife

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ದಾಂಪತ್ಯ ಜೀವನದಲ್ಲಿ ಗಂಡ-ಹೆಂಡತಿ ತಮ್ಮ ಜೀವನವನ್ನು ಸುಭಿಕ್ಷೆಯಾಗಿಟ್ಟುಕೊಳ್ಳಲು ಪ್ರತಿದಿನ ತಮ್ಮದೆಯಾದ ಚಟುವಟಿಕೆಯಲ್ಲಿ ನಿರತರಾಗಿರುತ್ತಾರೆ. ಪತಿಯ ಪ್ರೇಮಕ್ಕೆ ಪತ್ನಿ ಹಾತೊರೆಯುವುದು ಸಹಜ ಆದರೆ ಕೆಲವೊಂದು ಸಂದರ್ಭದಲ್ಲಿ ನಿಮ್ಮ ಪತಿ ನಿಮ್ಮ ಇಚ್ಛೆ ಅರಿಯದೆ ತದ್ವಿರುದ್ಧವಾಗಿ ನಡೆಯುತ್ತಿರಬಹುದು ಮತ್ತು ಪರರ ಮಾತುಗಳನ್ನು ಕೇಳಿ ಜೀವನ ದುಸ್ತರ ಮಾಡಿಕೊಳ್ಳಬಹುದು ಇಂತಹ ವಿಷಯಗಳು ತಮಗೆ ಆಘಾತ ಹಾಗೂ ಅತ್ಯಂತ ದುಃಖ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ

Saturday, December 19th, 2020
Anjaneya

ಶ್ರೀ ಆಂಜನೇಯಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕುಟುಂಬದಲ್ಲಿ ಶುಭ ಕಾರ್ಯದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ, ಆದಷ್ಟು ಆಭರಣಗಳ ವಿಷಯದಲ್ಲಿ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಿ. ದಾಖಲೆಗಳ ಬಗ್ಗೆ ಜಾಗ್ರತೆ ಅತ್ಯವಶ್ಯಕವಾಗಿದೆ. ಆರ್ಥಿಕ ಅಭಿವೃದ್ಧಿ ಸಾಧಾರಣ ಮಟ್ಟದಲ್ಲಿ ಕಂಡುಬರಲಿದೆ. ಸಾಲ ತೆಗೆದುಕೊಳ್ಳುವ ಪ್ರಮೇಯ ಬರಬಹುದು ಆದಷ್ಟು ಇರುವ ಸ್ಥಿತಿಗತಿಗಳಲ್ಲಿ […]

ಶಾಪ ವಿಮೋಚನೆಗೆ ಮೈಲಾರಲಿಂಗೇಶ್ವರನಿಗೆ ಬೆಳ್ಳಿಯ ಹೆಲಿಕಾಪ್ಟರ್ ಹರಕೆ ಕೊಟ್ಟ ಡಿಕೆ ಶಿವಕುಮಾರ್

Friday, December 18th, 2020
DK Shivakumar

ಬಳ್ಳಾರಿ:  ಹೂವಿನಹಡಗಲಿ ತಾಲ್ಲೂಕಿನ   ಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಹೆಲಿಕಾಪ್ಟರ್ ನೀಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಹರಕೆ ತೀರಿಸಿಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ಡಿ ಕೆ ಶಿವಕುಮಾರ್ ಅವರು ಹೆಲಿಕಾಪ್ಟರ್ ನಲ್ಲಿ ಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದ ಮೇಲೆ ಆಕಾಶದಲ್ಲಿ ಹಾದುಹೋಗಿದ್ದರು. ಇದರಿಂದಾಗಿ ಅವರು ಕ್ಷೇತ್ರಕ್ಕೆ ಅಪಚಾರ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ನಂತರ ಅವರಿಗೆ ಸಂಕಷ್ಟಗಳೇ ಎದುರಾದವು. ಅವರ ಮೇಲೆ ಎರಡು-ಮೂರು ಬಾರಿ ಐಟಿ ಇಲಾಖೆ ದಾಳಿ ನಡೆಯಿತು, ತಿಹಾರ್ ಜೈಲಿಗೂ […]

ವಿವಾಹದಲ್ಲಿ ಅಡೆತಡೆ ಆಗಿದ್ದರೆ ಈ ರೀತಿ ಮಾಡಿ

Friday, December 18th, 2020
kundali

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ವಿವಾಹ ಸಂಬಂಧಿತ ಕಾರ್ಯಗಳು ಸಕಾಲದಲ್ಲಿ ನೆರವೇರುತ್ತಿಲ್ಲದಿರುವುದು ಅಥವಾ ಆಯ್ಕೆಮಾಡಿದ ಸಂಗಾತಿ ಯಾವುದೋ ಕಾರಣಗಳಿಂದ ದೂರ ಮಾಡಬಹುದು ಇಂತಹ ಸಮಸ್ಯೆಗಳು ಈ ದಿನಮಾನಗಳಲ್ಲಿ ಹೆಚ್ಚಾಗಿ ಕಾಣುತ್ತಿದ್ದೇವೆ. ಪುರುಷರಿಗೆ ಇಂತಹ ಸಮಸ್ಯೆಗಳು ಕಾಣುತ್ತಿದ್ದರೆ ಶಿವನ ದೇಗುಲಕ್ಕೆ ಬಿಲ್ವವನ್ನು ಅರ್ಪಿಸಿ, ಬಿಳಿಯ ವಸ್ತ್ರವನ್ನು ದಾನವನ್ನಾಗಿ ನೀಡಿ. ಸ್ತ್ರೀಯರಿಗೆ ಇಂತಹ ಸಮಸ್ಯೆಗಳು ಕಂಡು ಬರುತ್ತಿದ್ದರೆ ಕಾತ್ಯಾಯಿನಿ ಗೌರಿ ಮಂತ್ರವನ್ನು ಜಪಿಸಬೇಕು ಹಾಗೂ ಯಾರು ವಿವಾಹಕ್ಕೆ ತಯಾರಿ ನಡೆಸಿದ್ದಾರೆ ಅಂತಹ ಸ್ತ್ರೀಯರ ಬಟ್ಟೆಯನ್ನು ತಾವು […]