ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರಂಜಾನ್ ಹಬ್ಬ ಆಚರಣೆ
Wednesday, April 10th, 2024ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮುಸ್ಲಿಮರು ರಂಜಾನ್ ಹಬ್ಬವನ್ನು ಬುಧವಾರ ಆಚರಿಸಿದರು. ಮಂಗಳವಾರ ಚಂದ್ರ ದರ್ಶನವಾದ ಹಿನ್ನಲೆ ಮಂಗಳೂರು ಕೇಂದ್ರ ಜುಮ್ಮಾ ಮಸೀದಿ ಬಂದರು ದಕ್ಷಿಣಕನ್ನಡ ಜಿಲ್ಲಾ ಖಾಝಿಯವರಾದ ತ್ವಾಕ ಅಹಮದ್ ಮುಸ್ಲಿಯಾರ್ ಅವರು ಬುಧವಾರ ಘೋಷಿಸಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರಂಜಾನ್ ಆಚರಿಸಿದ್ದಾರೆ. ಮುಸ್ಲಿಮರು ಇಂದು ಬೆಳಗ್ಗೆ ಮಸೀದಿಗೆ ತೆರಳಿ ನಮಾಜ್ ಸಲ್ಲಿಸಿದರು. ಹೊಸ ಬಟ್ಟೆಗಳನ್ನು ಧರಿಸಿ ಸಂಭ್ರಮಿಸಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಸ್ಪೀಕರ್ ಯು.ಟಿ. ಖಾದರ್ ಅವರು […]