ಪಂಪ್’ವೆಲ್’ನಿಂದ ಕಣ್ಣೂರುವರೆಗೆ ಸಾಗಿದ ಕಾಂಗ್ರೆಸ್ ರೋಡ್ ಶೋ
Wednesday, April 24th, 2024ಮಂಗಳೂರು: ಲೋಕಸಭೆ ಚುನಾವಣೆಯ ಕೊನೆ ದಿನವಾದ ಬುಧವಾರ ಮಂಗಳೂರಿನ ಪಂಪ್’ವೆಲ್’ನಿಂದ ಕಣ್ಣೂರುವರೆಗೆ ರೋಡ್ ಶೋ ಜರಗಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಸದಸ್ಯ ಐವನ್ ಡಿಸೋಜಾ, ಕಾರ್ಪೋರೇಟರ್ ಗಳಾದ ಶಶಿಧರ್ ಹೆಗ್ಡೆ, ಅಶ್ರಫ್, ಕೇಶವ ಮರೋಳಿ, ನವೀನ್ ಡಿಸೋಜಾ, ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ದಾಸ್, ಪ್ರಮುಖರಾದ ಯು.ಟಿ. ಫರ್ಜಾನ್, ರವಿರಾಜ್ ಪೂಜಾರಿ, ರಮಾನಂದ್ ಪೂಜಾರಿ, ಸುನಿಲ್ ಪೂಜಾರಿ, ರಾಕೇಶ್ ದೇವಾಡಿಗ ಮೊದಲಾದವರು […]