ಎಪ್ರಿಲ್ 13 ರ ಸಮಾವೇಶ ಹೊಸ ಇತಿಹಾಸ ನಿರ್ಮಿಸಲಿದೆ : ಸುನಿಲ್ ಕುಮಾರ್
Wednesday, April 10th, 2019ಮಂಗಳೂರು: ಎಪ್ರಿಲ್ 13 ರಂದು ನಡೆಯುವ ಸಮಾವೇಶದ ಪೂರ್ವಭಾವಿ ತಯಾರಿ ಸಭೆಯಲ್ಲಿ ಮಾತನಾಡಿದ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಕರಾವಳಿಯಲ್ಲಿ ಭಾಜಪಾ ಕಾರ್ಯಕರ್ತರ ಉತ್ಸಾಹ ಮುಗಿಲು ಮುಟ್ಟಿದೆ ಎಂದು ಹೇಳಿದ್ದಾರೆ . ಭಾರತೀಯ ಜನತಾ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಮಂಗಳೂರು ನಗರ, ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,ಕಳೆದ ಬಾರಿ ನರೇಂದ್ರ ಮೋದಿ ಮಂಗಳೂರಿಗೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದಾಗ ದಾಖಲೆಯ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿ […]