ವಿಚ್ಛೇದನ ಸಮಸ್ಯೆಯಿಂದ ಪಾರಾಗಲು ಇಲ್ಲಿದೆ ಸರಳ ತಂತ್ರ

Tuesday, February 16th, 2021
Tambula

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ದಾಂಪತ್ಯದಲ್ಲಿ ಉದ್ಭವಿಸುವಂತಹ ಸಣ್ಣ ಪುಟ್ಟ ಜಗಳಗಳು ದೊಡ್ಡದಾಗುತ್ತದೆ. ಇಲ್ಲಿ ಅನಗತ್ಯ ಮಾತುಗಳು ಆಗದೇ ಇರುವಂತಹ ಜನಗಳ ದುಷ್ಟ ಬುದ್ಧಿಯಿಂದ ವಿಚ್ಛೇದನ ಹಂತಕ್ಕೆ ಈ ಸಮಸ್ಯೆ ತಲುಪಬಹುದು. ಪತಿ ಅಥವಾ ಪತ್ನಿ ಪರಸ್ಪರ ಒಪ್ಪಿಗೆ ಮೇರೆಗೆ ಆದರೆ ಅದು ವಿಚ್ಛೇದನ ಪರವಾಗಿಲ್ಲ. ಆದರೆ ಒಬ್ಬರಿಗೆ ಬಾಳುವ ಇಷ್ಟ ಇದ್ದರೂ ಸಹ ಅದನ್ನು ಅರಿಯದೆ ಮತ್ತೊಬ್ಬರು ಹಟ ಸಾಧನೆ ಮಾಡುತ್ತಾರೆ. ಇಂತಹ ಸಮಸ್ಯೆಯಿಂದ ನೀವು ನೊಂದಿದ್ದರೆ ಈ ಸರಳ […]

ಪಕ್ಕದ ಮನೆಯ ಮಹಿಳೆಯೊಂದಿಗೆ ಲವ್ ಅಪೈರ್. ವ್ಯಕ್ತಿಯ ಕೊಲೆ ಮಾಡಿದ ಆರು ಜನರ ಬಂಧನ

Tuesday, February 16th, 2021
brammavar Murder

ಬ್ರಹ್ಮಾವರ : ಪಕ್ಕದ ಮನೆಯ ಮಹಿಳೆಯೊಂದಿಗೆ ಲವ್ ಅಪೈರ್ ಇಟ್ಟುಕೊಂಡಿದ್ದ ಯುವಕನನ್ನು ಪಶ್ನಿಸಿದಕ್ಕೆ ಗೆಳೆಯರೊಂದಿಗೆ ಸೇರಿ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಭಂದಿಸಿದಂತೆ  ಅಪರಾಧ ಮಾಡಿದ 24 ಗಂಟೆಯೊಳಗೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗೌತಮ್ (27), ಮನೋಜ್ ಭಂಡಾರಿ (30), ಧನುಷ್ (27), ಚೇತನ್ ಕುಮಾರ್ (24), ತಿಲಕ್ ರಾಜ್ (36) ಮತ್ತು ಸಿದ್ಧಾರ್ಥ್ ಎಂದು ಗುರುತಿಸಲಾಗಿದೆ. ಸಿದ್ಧಾರ್ಥ್ ಹೊರತುಪಡಿಸಿ ಉಳಿದವರೆಲ್ಲರೂ ಮಲ್ಪೆ ನಿವಾಸಿಗಳಾಗಿದ್ದರೆಂದು ತಿಳಿದು ಬಂದಿದೆ. ಗುಡ್ಡೆಯಂಗಡಿ ಬಳಿಯ ಹೊಸೂರಿನಲ್ಲಿ ನವೀನ್‌‌ ನಾಯ್ಕ್  […]

ದುಷ್ಟ ಶಕ್ತಿ ಮತ್ತು ದುಷ್ಟ ಜನಗಳಿಂದ ರಕ್ಷಣೆ ನೀಡುವ ತಂತ್ರ

Monday, February 15th, 2021
Theertha

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ನಾವು ನಡೆಯುವ ಹಾದಿಯಲ್ಲಿ ಕಲ್ಲುಮುಳ್ಳುಗಳು ಸಹಜ ಆದರೆ ಎಲ್ಲಾ ರಂಗದಲ್ಲೂ ಇದೇ ರೀತಿಯ ಸಮಸ್ಯೆಯನ್ನು ಎಷ್ಟುದಿನ ಸಹಿಸಿಕೊಳ್ಳಲು ಸಾಧ್ಯವಿದೆ. ದುಷ್ಟಶಕ್ತಿ ಮತ್ತು ದುಷ್ಟಜನ ಒಂದೇ ನಾಣ್ಯದ ಎರಡು ಮುಖಗಳಂತೆ ನಮ್ಮ ಏಳಿಗೆ ಹಾಗೂ ಒಳ್ಳೆಯ ವಿಚಾರಗಳಲ್ಲಿ ಹಸ್ತಕ್ಷೇಪ ನಡೆಸಿ ಕೆಡುಕು ಮಾಡುವುದು ಮತ್ತು ಬಯಸುವುದು. ಇಲ್ಲಿ ನೇರ ಶತ್ರುತ್ವ ಕಾಣುತ್ತೇವೆ ಮತ್ತು ಹಿತಶತ್ರುಗಳು ಸಹ ಕಾಣುತ್ತೇವೆ. ಇವರ ಕ್ರೂರ ದೃಷ್ಟಿಯಿಂದ ನಮ್ಮ ಏಳಿಗೆ ಅಸಾಧ್ಯ. ದುಷ್ಟಶಕ್ತಿ […]

ವಿವಾಹ ಬೇಗ ಕೂಡಿಬರಲು ಮತ್ತು ಅದರಲ್ಲಿನ ಸಮಸ್ಯೆಗೆ ಸೂಕ್ತ ಪರಿಹಾರ

Sunday, February 14th, 2021
anjaneya

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ದಿನಗಳು ಕಳೆಯುತ್ತಿರುವುದು ಆದರೆ ಮದುವೆ ಮುಂದೂಡುತ್ತಾ ನೀವು ಸಮಸ್ಯೆ ಅನುಭವಿಸುವ ಸಾಧ್ಯತೆಗಳು ಕಾಣಬಹುದು. ಸಮಯ ಹಿಂದೆ ಸರಿಯುವುದಿಲ್ಲ ಆದಷ್ಟು ಸಮಯದ ಜೊತೆಗೆ ಪ್ರಯಾಣ ಬೆಳೆಸುವುದು ಉತ್ತಮ. ನಿಮ್ಮ ಮದುವೆಯಲ್ಲಿ ಅಡ್ಡಿ-ಆತಂಕಗಳು ಮೂಡುತ್ತಿರುತ್ತದೆ. ಈಗಿನ ಸಂದರ್ಭದಲ್ಲಿ ಸೂಕ್ತ ವಧು-ವರರ ಅನ್ವೇಷಣೆಯಲ್ಲಿ ತೊಡಗಿದ್ದರೂ ಸಹ ಅದು ಪ್ರಗತಿದಾಯಕ ವಾಗದಿರಬಹುದು, ಮನೆಯವರ ಅಲಕ್ಷತನ ಕಂಡುಬರುತ್ತದೆ ಅಥವಾ ನಿಮ್ಮ ಮಕ್ಕಳು ಮದುವೆಗೆ ಹಿಂದೇಟು ಹಾಕಬಹುದು. ಇದಲ್ಲದೆ ಅನ್ಯ ವ್ಯಕ್ತಿ ಗಳಿಂದ ಸಮಸ್ಯೆ […]

ಬೈಕಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಬೊಲೆರೊ, ಓರ್ವ ಮೃತ್ಯು

Monday, February 8th, 2021
Kashi Matt Accident

ಬಂಟ್ವಾಳ : ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ಸೋಮವಾರ ನಡೆದಿದೆ. ಮಾಣಿ ಬರಿಮಾರು ನಿವಾಸಿ ಬಾಲಕೃಷ್ಣ (55) ಮೃತರು ಎಂದು ಗುರುತಿಸಲಾಗಿದೆ. ಬೈಕ್ ಹಾಗೂ ಬೊಲೆರೊ ವಿಟ್ಲದಿಂದ ಉಕ್ಕುಡ ಮಾರ್ಗವಾಗಿ ತೆರಳುತ್ತಿದ್ದು, ಕಾಶಿಮಠ ಸಮೀಪ ಬೊಲೆರೊ ಬೈಕಿನ ಹಿಂಭಾಗಕ್ಕೆ ಢಿಕ್ಕಿಯಾಗಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಬಾಲಕೃಷ್ಣ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ […]

ಕುಳಾಯಿ ಕಾರು ಅಪಘಾತ ಮಹಿಳೆ ಸಾವು, ಮೂವರಿಗೆ ಗಂಭೀರ ಗಾಯ

Thursday, February 4th, 2021
Car Accident Kulai

ಮಂಗಳೂರು : ಕುಳಾಯಿ ಸಮೀಪ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಬುಧವಾರ ರಾತ್ರಿ  ನಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತ ಮಹಿಳೆಯನ್ನು ಬೋಂದೆಲ್‌ ನಿವಾಸಿ ಸುಹಾನಾ (26) ಎಂದು ಗುರುತಿಸಲಾಗಿದೆ‌. ಕಾರಿನಲ್ಲಿ‌ ಸುಹಾನಾರ ಸಹೋದರಿ ಫಾತಿಮಾ ಶೌರೀನ್, ಸಹೋದರರಾದ ರಾಹಿಲ್ ಶಮೀಮ್ ಮತ್ತು ರಾಝಿಕ್ ಶಹಾನ್ ಗಂಭೀರ ಗಾಯಗಳಾಗಿವೆ, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಮದುವೆ ಕಾರ್ಯಕ್ರಮಕ್ಕೆ ತೆರಳಲು ಸಿದ್ಧತೆಯಲ್ಲಿತ್ತು,  ಕಾರು […]

ಫೇಸ್‌ಬುಕ್‌ನಲ್ಲಿ ಪರಿಚಯವಾಗಿ ವಜ್ರದ ಆಸೆಗೆ 1.35 ಲಕ್ಷ ರೂ. ಕಳಕೊಂಡ ಮಂಗಳೂರಿನ ವ್ಯಕ್ತಿ

Wednesday, January 27th, 2021
daimond

ಮಂಗಳೂರು : ವ್ಯಕ್ತಿ 35 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ ಫೇಸ್‌ಬುಕ್ ಮೂಲಕ ಪರಿಚಯ ಮಾಡಿಕೊಂಡು 1.35 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ. ಜ.3ರಂದು ರೆನಾಲ್ಟ್ ಫ್ರಿನ್ಸ್ ಕ್ರಿಸ್ಟಫರ್ ಎಂಬ ವ್ಯಕ್ತಿ ಫೇಸ್‌ಬುಕ್‌ನಲ್ಲಿ ಪರಿಚಯವಾಗಿ ಚಾಟಿಂಗ್ ನಡೆಸುತ್ತಿದ್ದು, ಉಡುಗೊರೆ ಕಳುಹಿಸುವುದಾಗಿ ಹೇಳಿದ್ದರು. ಜ.18ರಂದು ಮಹಿಳೆ ಕರೆ ಮಾಡಿ, ದಿಲ್ಲಿ ಕಸ್ಟಮ್ಸ್ ಆಫೀಸರ್ ಎಂದು ಹೇಳಿ ಏರ್‌ಪೋರ್ಟ್‌ಗೆ ಪಾರ್ಸೆಲ್ ಬಂದಿದ್ದು, ಅದಕ್ಕೆ ಡೆಲಿವರಿ ಚಾರ್ಜ್ ಎಂದು ಹೇಳಿ ಅವರು ಕಳುಹಿಸಿದ […]

ಬಿಗ್ ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಟಿ ಆತ್ಮಹತ್ಯೆಗೆ ಶರಣು

Monday, January 25th, 2021
Jayasree

ಬೆಂಗಳೂರು:   ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ದಾಶ್ರಮದಲ್ಲಿ ಬಿಗ್ ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಟಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ  ಮಾಡಿಕೊಂಡವರು. ಕಳೆದ ವರ್ಷ ಜುಲೈ ತಿಂಗಳಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜಯಶ್ರೀ ರಾಮಯ್ಯ, ತಮ್ಮ ಫೇಸ್ ಬುಕ್ ನಲ್ಲಿ “ಖಿನ್ನತೆ ಮತ್ತು ಈ ಜಗತ್ತಿಗೆ ಗುಡ್ ಬೈ” ಎಂದು ಬರೆದುಕೊಳ್ಳುವ ಮೂಲಕ ಆತಂಕ ಸೃಷ್ಟಿಸಿದ್ದರು. ಅಲ್ಲದೆ ಈ ಪೋಸ್ಟ್ ಹಾಕಿದ ನಂತರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜಯಶ್ರೀಯನ್ನು ಕೂಡಲೇ […]

ಪತ್ನಿಯಿಂದ ಕಿರುಕುಳ ಕೊಲೆಯತ್ನ ದೂರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ನಾಪತ್ತೆ

Sunday, January 24th, 2021
GT Dinesh Kumar

ಮಂಗಳೂರು :  ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಆಯುಕ್ತ ಜಿ.ಟಿ. ದಿನೇಶ್ ಕುಮಾರ್ (38) ಅವರ ವಿರುದ್ಧ ಪತ್ನಿ ಕಿರುಕುಳ ನೀಡಿದ ಹಾಗೂ ಕೊಲೆಯತ್ನ ದೂರು ನೀಡಿದ್ದಾರೆ. ದಿನೇಶ್ ಕುಮಾರ್ ಮೂಡ ಆಯುಕ್ತರಾಗಿ ತಿಂಗಳ ಹಿಂದೆಯಷ್ಟೇ ನೇಮಕಗೊಂಡಿದ್ದರು. ಮಂಗಳೂರಿನ ಉರ್ವ ಮಾರ್ಕೆಟ್ ಬಳಿಯ ಅಗ್ರಜ ವಿವಾಂಟ ಫ್ಲಾಟ್‌ನಲ್ಲಿ ಇವರು ವಾಸವಿದ್ದರು. ಪತ್ನಿ ಬೆಂಗಳೂರಿನಲ್ಲಿ ಇದ್ದುದರಿಂದ ಇವರು ಒಬ್ಬರೇ ಇಲ್ಲಿ ವಾಸವಿದ್ದರು ಎಂದು ಹೇಳಲಾಗಿದೆ. ಬೆಂಗಳೂರಿನ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪತ್ನಿ ದೀಪ್ತಿ ಅವರು ಕೊಲೆಯತ್ನ ಹಾಗೂ ವರದಕ್ಷಿಣೆ ಕಿರುಕುಳ ದೂರು […]

ಅತ್ತಾವರದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ, ಇಬ್ಬರು ಮಹಿಳೆಯರ ರಕ್ಷಣೆ

Sunday, January 24th, 2021
Amantrana Lodge

ಮಂಗಳೂರು : ಅತ್ತಾವರದಲ್ಲಿರುವ ಲಾಡ್ಜ್ ಒಂದರಲ್ಲಿ ವೇ ಶ್ಯಾವಾಟಿಕೆ ನಡೆಯುತ್ತಿದೆ ಎಂದು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ದಾಳಿ ನಡೆಸಿ ಇಬ್ಬರು ಪುರುಷರನ್ನು ಬಂಧಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿಸಲಾಗಿದೆ. ಮಂಗಳೂರು ಪೊಲೀಸ್ ತಂಡ ಶನಿವಾರ ಅತ್ತಾವರದಲ್ಲಿರುವ ಆಮಂತ್ರಣಾ ಲಾಡ್ಜ್ ಮೇಲೆ ದಾಳಿ ನಡೆಸಿದ್ದು, ಅಲ್ಲಿ 211 ಮತ್ತು 212 ಸಂಖ್ಯೆಯ ಕೊಠಡಿಗಳಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ. ದಾಳಿ ವೇಳೆ ಇಬ್ಬರು ಗ್ರಾಹಕರನ್ನು ವಶಕ್ಕೆ ತೆಗೆದುಕೊಲಾಗಿದೆ. ಲಾಡ್ಜ್‌ನ ವ್ಯವಸ್ಥಾಪಕ ಚಂದ್ರಶೇಖರ್ ಮತ್ತು ರೂಮ್ ಬಾಯ್ ಹರೀಶ್ ಪೂಜಾರಿ ಅವರನ್ನು ಪೊಲೀಸರು […]