ರಾಹುಲ್ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಆರೆಸ್ಸೆಸ್ಸ್

3:43 PM, Friday, March 7th, 2014
Share
1 Star2 Stars3 Stars4 Stars5 Stars
(4 rating, 6 votes)
Loading...

Rahul-Gandhiನವದೆಹಲಿ: ಗಾಂಧಿಯವರ ಹತ್ಯೆಯಲ್ಲಿ ಆರೆಸ್ಸೆಸ್ಸ್ ಕೈವಾಡವಿದೆ ಎಂದು ಹೇಳಿರುವ ರಾಹುಲ್ ಗಾಂಧಿಯವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೆಸ್ಸೆಸ್ಸ್ ಹೇಳಿದೆ.

ರಾಹುಲ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಆರೆಸ್ಸೆಸ್ಸ್ ಹಿರಿಯ ನೇತಾರ ರಾಮ್ ಮಾಧವ್, ರಾಹುಲ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ.

ಆರೆಸ್ಸೆಸ್ಸ್ ಗಾಂಧೀಜಿಯವರನ್ನು ಹತ್ಯೆಗೈದಿತ್ತು. ಆಗ ಅವರೇ (ಬಿಜೆಪಿ) ಗಾಂಧಿ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದೆ ಅವರು ಸರ್ದಾರ್ ಪಟೇಲ್ ಮತ್ತು ಗಾಂಧೀಜಿಯವರನ್ನು ವಿರೋಧಿಸುತ್ತಿದ್ದರು ಎಂದು ಮಹಾರಾಷ್ಟ್ರದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ಹೇಳಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English