ಕೊಣಾಜೆಕಲ್ಲಿಗೆ ಎನ್‍ಸಿಸಿ ಚಾರಣ

6:17 PM, Saturday, December 16th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

Alwas-truckಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ಆವರಣದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಪೂರಕವಾಗಿ ಮೂಡುಬಿದಿರೆ ಸಮೀಪದ ಕೊಣಾಜೆಕಲ್ಲಿಗೆ ಚಾರಣವನ್ನು ಹಮ್ಮಿಕೊಳ್ಳಲಾಯಿತು.

ದೇಶದ ವಿವಿಧ ರಾಜ್ಯಗಳಿಂದ ಬಂದಂತಹ 600 ಮಂದಿ ಎನ್‍ಸಿಸಿ ಕೆಡೆಟ್‍ಗಳು ಎನ್‍ಸಿಸಿ ಶಿಬಿರ ಅಧಿಕಾರಿಗಳು, ವಿವಿಧ ವಿಭಾಗಗಳ ಪದಾಧಿಕಾರಿಗಳು ಹಾಗೂ ಯೋಧರ ಜೊತೆಗೂಡಿ ಔದಲ್ ಜಂಕ್ಷನ್‍ನಿಂದ ಕೊಣಾಜೆಕಲ್ಲು ಬೆಟ್ಟದವರೆಗೆ ಸುಮಾರು 5 ಮೀ ದೂರವನ್ನು ಕ್ರಮಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English