ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ

4:35 PM, Thursday, May 24th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

H-D-Kumarswamyಬೆಂಗಳೂರು: ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಹೆಚ್.ಡಿ.ಕುಮಾರಸ್ವಾಮಿ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ವಿಜಯನಗರದಲ್ಲಿರುವ ಶಾಖಾ ಮಠಕ್ಕೆ ತೆರಳಿದ ಹೆಚ್‌‌ಡಿಕೆ, ಶ್ರೀಗಳ ಆಶೀರ್ವಾದ ಪಡೆದು ಸ್ವಲ್ಪ ಸಮಯ ಮಾತುಕತೆ ನಡೆಸಿದರು.

ನಂತರ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆಯಲು ಕುಮಾರಸ್ವಾಮಿಯವರು ತುಮಕೂರಿಗೆ ಪ್ರಯಾಣ ಬೆಳೆಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English