ಸೋಮವಾರ ಬಂದ್ ಗೆ ಕರೆ ನೀಡಿರುವುದು ಶೋಭೆ ತರುವ ವಿಚಾರವಲ್ಲ: ಯು ಟಿ ಖಾದರ್

11:49 AM, Saturday, May 26th, 2018
Share
1 Star2 Stars3 Stars4 Stars5 Stars
(No Ratings Yet)
Loading...

u-t-kaderಮಂಗಳೂರು: ಸೋಮವಾರ ಬಂದ್ ಗೆ ಕರೆ ನೀಡಿರುವುದು ಶೋಭೆ ತರುವ ವಿಚಾರವಲ್ಲಎಂದು ಮಂಗಳೂರಿನಲ್ಲಿ ಶಾಸಕ ಯು ಟಿ ಖಾದರ್ ಹೇಳಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಯು ಟಿ ಖಾದರ್ ಅವರು ವಿಶ್ವಾಸಮತ ಯಾಚನೆ ಮುಂಚೆಯೇ ಬಂದ್ ಗೆ ಕರೆ ನೀಡಿದ್ದಾರೆ. ಇನ್ನೂ ಸಚಿವ ಸಂಪುಟ ರಚನೆಯಾಗಿಲ್ಲ,ಸಚಿವ ಸಂಪುಟ ಸಭೆ ಆಗಿಲ್ಲ. ಇದು ಶೋಭೆ ತರುವ ವಿಚಾರವಲ್ಲ ಎಂದಿದ್ದಾರೆ.

ಈಗ ಪ್ರತಿಭಟನೆ ಕರೆ ನೀಡುವುದು ರಾಜಕೀಯ ಕಾರಣಕ್ಕಾಗಿ, ಪೆಟ್ರೋಲ್ ಬೆಲೆ ಏರಿಕೆಯಾದರೂ ಒಂದೆ ಒಂದು ದಿನ ಪ್ರತಿಭಟನೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English