ಅಮಾಯಕ ಪಾದಚಾರಿಯನ್ನು ಬಲಿ ಪಡೆದ ಖಾಸಗಿ ಬಸ್ಸು

12:52 AM, Sunday, July 15th, 2018
Share
1 Star2 Stars3 Stars4 Stars5 Stars
(No Ratings Yet)
Loading...

mookambika busಉಳ್ಳಾಲ : ಅಮಾಯಕ  ಪಾದಚಾರಿಯೋರ್ವರ  ಮೇಲೆ ಬಸ್ ಹರಿದ ಪರಿಣಾಮ ಆತ  ಸ್ಥಳದಲ್ಲೇ ಮೃತಪಟ್ಟ ಘಟನೆ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ಶನಿವಾರ ಸಂಜೆ ನಡೆದಿದೆ.

ಉಳ್ಳಾಲ ಕಡೆಗೆ ಹೋಗುತಿದ್ದ KA 19 C 8549  ನಂಬರಿನ ಮೂಕಾಂಬಿಕಾ ಖಾಸಗಿ ಬಸ್ಸು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ  ಗಂಭೀರವಾಗಿ ಗಾಯಗೊಂಡ ಅಪರಿಚಿತ ಪಾದಚಾರಿ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

mookambika bus

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English